23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ 24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆಯು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನ ಆವರಣದಲ್ಲಿ ನಡೆಯಿತು.

24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಧ್ಯಕ್ಷರಾಗಿ ವಾಸುದೇವ ಶೆಟ್ಟಿಗಾರ್ ಅಲ್ಲಾಜೆ ನಾವೂರು, ಪ್ರಧಾನ ಕಾರ್ಯದರ್ಶಿಯಾಗಿ ನಿತೇಶ್ ಕಡಿತ್ಯಾರು, ಉಪಾಧ್ಯಕ್ಷರಾಗಿ ರಾಮಣ್ಣ ಗೌಡ ದೆವರಮಾರು, ಕೋಶಾಧಿಕಾರಿಯಾಗಿ ರಮೇಶ್ ನೂಜಿಲೆ, ಜೊತೆ ಕಾರ್ಯದರ್ಶಿ ಜಯಪ್ರಕಾಶ್ ಗೌಡ ಗುರ್ಮೆಲು ನಾವೂರು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಿದರು.

Related posts

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ವತಿಯಿಂದ ಉಚಿತ ದಂತ ಚಿಕಿತ್ಸೆ ಮತ್ತು ಡೆಂಟಲ್ ಪಿಲ್ಲಿಂಗ್ಸ್ ಹಾಗೂ ವೀಲ್ ಚೇರ್ ವಿತರಣಾ ಕಾರ್ಯಕ್ರಮ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಣೆ

Suddi Udaya
error: Content is protected !!