24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

ಉಜಿರೆ ಗ್ರಾಮ ಪಂಚಾಯತ್ ಅಮೃತ ಸಭಾಂಗಣ ಉದ್ಘಾಟನಾ ಸಮಾರಂಭವು ಆ.7 ರಂದು ನಡೆಯಿತು.
ನೂತನ ಸಭಾಭವನದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ , ತಾ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಭಾಗವಹಿಸಿದರು.

ಉಜಿರೆ ಗ್ರಾ.ಪಂ. ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ರವಿಕುಮಾರ್ ಬರೆಮೇಲು , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಪಂಚಾಯತ್ ಕಾರ್ಯದರ್ಶಿ ಶ್ರವಣ್ ಕುಮಾರ್, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya

ಬೆಳಾಲು : ವಿಶ್ವವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

Suddi Udaya

ಸಂಘ ಪರಿವಾರದ ಹಿರಿಯ ಕಾರ್ಯಕರ್ತ ಕನ್ಯಾಡಿ ಬಿ ಸುಬ್ರಹ್ಮಣ್ಯ ರಾವ್ ನಿಧನ

Suddi Udaya

ನಡ ಸ. ಪ್ರೌ. ಶಾಲಾ ಮಕ್ಕಳ ಮಾಸಿಕ ಪತ್ರಿಕೆ ‘ಮಕ್ಕಳ ವಾಣಿ’ ಬಿಡುಗಡೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಮಾದಕ ವಸ್ತುಗಳ ಕುರಿತು ಜಾಗೃತಿ ಅಭಿಯಾನ

Suddi Udaya
error: Content is protected !!