23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

ಉಜಿರೆ ಗ್ರಾಮ ಪಂಚಾಯತ್ ಅಮೃತ ಸಭಾಂಗಣ ಉದ್ಘಾಟನಾ ಸಮಾರಂಭವು ಆ.7 ರಂದು ನಡೆಯಿತು.
ನೂತನ ಸಭಾಭವನದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ , ತಾ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಭಾಗವಹಿಸಿದರು.

ಉಜಿರೆ ಗ್ರಾ.ಪಂ. ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ರವಿಕುಮಾರ್ ಬರೆಮೇಲು , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಪಂಚಾಯತ್ ಕಾರ್ಯದರ್ಶಿ ಶ್ರವಣ್ ಕುಮಾರ್, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya

ಇಲಾಖೆ ಅಧಿಕಾರಿಗಳ ಅನುಪಸ್ಥಿತಿ ಶಿಶಿಲ ಗ್ರಾಮ ಕೆ. ಡಿ. ಪಿ ಸಭೆ ಮೂಂದೂಡಿಕೆ

Suddi Udaya

ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ

Suddi Udaya
error: Content is protected !!