July 23, 2026
Uncategorized

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

ಕಡಿರುದ್ಯಾವರ: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ರತ್ನಾವತಿ ಅವಿರೋಧ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷ ಸ್ಥಾನಕ್ಕೆ ಸಾವಿತ್ರಿ ಮತ್ತು ಗುರುಪ್ರಸಾದ್ ಇವರ ಚುನಾವಣಾ ಪೈಪೋಟಿಯಲ್ಲಿ ಸಾವಿತ್ರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಪಶುಸಂಗೋಪಣೆಯ ಡಾ. ಮಂಜನಾಯ್ಕ ಕಾರ್ಯನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ. ಅಭಿವೃದ್ಧಿ ಅಧಿಕಾರಿಯಾಗಿ ಜಯಕೀರ್ತಿ ಹೆಚ್.ಬಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ

Suddi Udaya
error: Content is protected !!