25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

ಕಡಿರುದ್ಯಾವರ: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ರತ್ನಾವತಿ ಅವಿರೋಧ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷ ಸ್ಥಾನಕ್ಕೆ ಸಾವಿತ್ರಿ ಮತ್ತು ಗುರುಪ್ರಸಾದ್ ಇವರ ಚುನಾವಣಾ ಪೈಪೋಟಿಯಲ್ಲಿ ಸಾವಿತ್ರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಪಶುಸಂಗೋಪಣೆಯ ಡಾ. ಮಂಜನಾಯ್ಕ ಕಾರ್ಯನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ. ಅಭಿವೃದ್ಧಿ ಅಧಿಕಾರಿಯಾಗಿ ಜಯಕೀರ್ತಿ ಹೆಚ್.ಬಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಉಜಿರೆ: ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ಚಾಲನೆ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು, ಪುಂಜಾಲಕಟ್ಟೆ,ಧರ್ಮಸ್ಥಳ,ಉಜಿರೆ ವಾಹನ ಜಾಥ ಮೂಲಕ ಸೇವೆ

Suddi Udaya

ಶಿಶಿಲ: ದೇನೋಡಿ ಪರಿಸರದ ತೋಟಗಳಿಗೆ ನುಗ್ಗಿದ ಕಾಡನೆಗಳ ಹಿಂಡು

Suddi Udaya

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!