22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಚುನಾವಣಾ ಪಕ್ರೀಯೆಯನ್ನು ನಡೆಸಿಕೊಟ್ಟರು. ಉಪ ಚುನಾವಣಾಧಿಕಾರಿಯಾಗಿ ಕುವೆಟ್ಟು ಗ್ರಾಮ ಪಂಚಾಯತ್ ಪಂ.ಅ.ಅಧಿಕಾರಿ ಗೀತಾ ಆರ್ ಸಾಲಿಯಾನ್ ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಕಳೆದ ಎರಡೂವರೆ ವರ್ಷದಲ್ಲಿ ಪಂಚಾಯತ್ ವ್ಯಾಪ್ತಿಯಲ್ಲಿ ಉತ್ತಮ ಕೆಲಸ ಕಾರ್ಯಗಳು ನಡೆದಿದೆ.

Related posts

ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಭೇಟಿ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya

ಗೇರುಕಟ್ಟೆ ಮೋಕ್ಷಧಾಮ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya
error: Content is protected !!