25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಮಿತ್ತಬಾಗಿಲು: ಕು. ಸೌಜನ್ಯ ಸಾವಿನ ಪ್ರಕರಣಕ್ಕೆ 11 ವರ್ಷವಾದರೂ ಸೌಜನ್ಯ ಕುಟುಂಬಸ್ಥರಿಗೆ ನ್ಯಾಯ ಇನ್ನೂ ಸಿಗಲಿಲ್ಲ ಅಮಾನುಷ ಕೊಲೆ, ಅತ್ಯಾಚಾರವೆಸಗಿದ ನಿಜವಾದ ಆರೋಪಿಗಳು ಪತ್ತೆಯಾಗಿಲ್ಲ. ಕು. ಸೌಜನ್ಯಳ ಕುಟುಂಬಸ್ಥರಿಗೆ ನ್ಯಾಯ ಸಿಗಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ಆ.7ರಂದು ಪ್ರಧಾನ ಕಾರ್ಯದರ್ಶಿ ನವೀನ್ ನೆರಿಯ ಇವರ ನೇತೃತ್ವದಲ್ಲಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಅರ್ಚಕರ ಮೂಲಕ ಶ್ರೀ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಾದೆ ಕಮಲಾಕ್ಷ ಪೂಜಾರಿ, ಕಾರ್ಯದರ್ಶಿ ಪ್ರಮೀಳಾ, ರಾಜೇಶ್ ಮೂರ್ಜೆ, ಸಮಿತಿ ಸದಸ್ಯ ಮೋಹನ್ ಬಾರೆ ಉಪಸ್ಥಿತರಿದ್ದರು.
ಅಶೋಕ್ ಕುಮಾರ್ ಜೈನ್, ಈಶ್ವರ್ ಗೌಡ, ದಿನೇಶ್ ದೇವಸ್ಯ, ಓಬಯ್ಯ ಗೌಡ, ಪ್ರಸಾದ್ ಕೆ.ವಿ. , ರೋಹಿತ್ ಕಜೆ, ಜಯಚಂದ್ರ ಬಾರಂತ್ಯಾರು, ಅಖಿಲ್ ಕಜೆ, ನಾರಾಯಣ ಶೆಟ್ಟಿ, ಲೋಕೇಶ್ ಶೆಟ್ಟಿ ಹಾಗೂ ಊರಿನ ಭಕ್ತರು ವಿಶೇಷ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು.

Related posts

ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ನವೋದಯ ಪ್ರವೇಶ ಪರೀಕ್ಷೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya
error: Content is protected !!