30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

ಮುಂಡಾಜೆ: 2016 ರಿಂದ 2023 ರವರೆಗೆ ಮುಂಡಾಜೆ ಕೊಂಬಿನಡ್ಕ ಕಿ. ಪ್ರಾ. ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ಸಲ್ಲಿಸಿ ವರ್ಗಾವಣೆಗೊಂಡ ಬೇಬಿಂದ್ರ ಅವರಿಗೆ ಬೀಳ್ಕೊಡುಗೆ ಸಮಾರಂಭ ಆ. 5 ರಂದು ಶಾಲೆಯಲ್ಲಿ ಜರುಗಿತು.


ಸಭೆಯ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶಶಿಧರ ಠೋಸರ್ ವಹಿಸಿದ್ದರು.


ಹಿರಿಯರಾದ ಶ್ರೀನಿವಾಸ ಕಾಕತ್ಕರ್, ಶಿಕ್ಷಣ ಇಲಾಖೆಯ ಸಿಆರ್‌ಪಿ ಪ್ರಶಾಂತ್ ಪೂಜಾರಿ, ಶಿಕ್ಷಣ ಪ್ರೇಮಿ ಅರೆಕ್ಕಲ್ ರಾಮಚಂದ್ರ ಭಟ್, ಗ್ರಾ.ಪಂ ಸದಸ್ಯರಾದ ಗಣೇಶ್ ಬಂಗೇರ ಮತ್ತು ಜಗದೀಶ್ ನಾಯ್ಕ ಉಪಸ್ಥಿತರಿದ್ದರು.
ಅಶ್ವಿನಿ ಅವರು ಸ್ವಾಗತಿಸಿ, ರೋಹಿಣಿ ಕಾರ್ಯಕ್ರಮ ನಿರೂಪಿಸಿದರು.

Related posts

ಪರೀಕ ಸೌಖ್ಯವನ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya

ಮಿತ್ತ ಬಾಗಿಲು ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಸಾಧನಾ ಪ್ರಶಸ್ತಿ,

Suddi Udaya

ಮಡಂತ್ಯಾರು ಬ್ರದರ್ಸ್ ಸಾಲುಮರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಸರಕಾರಿ ಪ್ರೌಢಶಾಲೆ ನಡ – ವಿದ್ಯಾರ್ಥಿ ಸಂಸತ್ತಿಗೆ ಚುನಾವಣೆ: ಶಾಲಾ ನಾಯಕಿ ಇಂಚಿತಾ, ಉಪ ನಾಯಕನಾಗಿ ಹೃತಿಕ್ ಆಯ್ಕೆ

Suddi Udaya
error: Content is protected !!