April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

ಮುಂಡಾಜೆ: 2016 ರಿಂದ 2023 ರವರೆಗೆ ಮುಂಡಾಜೆ ಕೊಂಬಿನಡ್ಕ ಕಿ. ಪ್ರಾ. ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ಸಲ್ಲಿಸಿ ವರ್ಗಾವಣೆಗೊಂಡ ಬೇಬಿಂದ್ರ ಅವರಿಗೆ ಬೀಳ್ಕೊಡುಗೆ ಸಮಾರಂಭ ಆ. 5 ರಂದು ಶಾಲೆಯಲ್ಲಿ ಜರುಗಿತು.


ಸಭೆಯ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶಶಿಧರ ಠೋಸರ್ ವಹಿಸಿದ್ದರು.


ಹಿರಿಯರಾದ ಶ್ರೀನಿವಾಸ ಕಾಕತ್ಕರ್, ಶಿಕ್ಷಣ ಇಲಾಖೆಯ ಸಿಆರ್‌ಪಿ ಪ್ರಶಾಂತ್ ಪೂಜಾರಿ, ಶಿಕ್ಷಣ ಪ್ರೇಮಿ ಅರೆಕ್ಕಲ್ ರಾಮಚಂದ್ರ ಭಟ್, ಗ್ರಾ.ಪಂ ಸದಸ್ಯರಾದ ಗಣೇಶ್ ಬಂಗೇರ ಮತ್ತು ಜಗದೀಶ್ ನಾಯ್ಕ ಉಪಸ್ಥಿತರಿದ್ದರು.
ಅಶ್ವಿನಿ ಅವರು ಸ್ವಾಗತಿಸಿ, ರೋಹಿಣಿ ಕಾರ್ಯಕ್ರಮ ನಿರೂಪಿಸಿದರು.

Related posts

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya

ಮೇಲಂತಬೆಟ್ಟು: ಶಾಂತಿನಗರ ನಿವಾಸಿ ಐಸಾಕ್ ಡಿಸೋಜಾ ನಿಧನ

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸದ್ಭಾವನಾ ದಿವಸ್ ಆಚರಣೆ

Suddi Udaya

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

Suddi Udaya
error: Content is protected !!