April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

ಗುರುವಾಯನಕೆರೆ: ಇಲ್ಲಿಯ ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು(34ವ) ರವರು ಅಸೌಖ್ಯದಿಂದ ಆ.7 ರಂದು ನಿಧನರಾಗಿದ್ದಾರೆ.

ಇವರು ಬೆಳ್ತಂಗಡಿ ಬಾಳಿಗ ಜುವೆಲ್ಲರ್‍ಸ್ ನಲ್ಲಿ 15 ವರ್ಷ ಕೆಲಸ ಮಾಡುತ್ತಿದ್ದರು.

ಮೃತರು ತಾಯಿ, ಪತ್ನಿ, ಓರ್ವ ಪುತ್ರಿ ಅಗಲಿದ್ದಾರೆ.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya

ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ವಿದ್ಯುತ್ ಕಂಬದ ಸ್ಟೇ ವಯ‌ರ್

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

Suddi Udaya
error: Content is protected !!