22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

ಗುರುವಾಯನಕೆರೆ: ಇಲ್ಲಿಯ ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು(34ವ) ರವರು ಅಸೌಖ್ಯದಿಂದ ಆ.7 ರಂದು ನಿಧನರಾಗಿದ್ದಾರೆ.

ಇವರು ಬೆಳ್ತಂಗಡಿ ಬಾಳಿಗ ಜುವೆಲ್ಲರ್‍ಸ್ ನಲ್ಲಿ 15 ವರ್ಷ ಕೆಲಸ ಮಾಡುತ್ತಿದ್ದರು.

ಮೃತರು ತಾಯಿ, ಪತ್ನಿ, ಓರ್ವ ಪುತ್ರಿ ಅಗಲಿದ್ದಾರೆ.

Related posts

ಆರಂಬೋಡಿ ಬಿರ್ವೆರ್ ಕೂಟ ವತಿಯಿಂದ ಪೆರಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣ ರವರಿಗೆ ಸನ್ಮಾನ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

Suddi Udaya

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

Suddi Udaya
error: Content is protected !!