22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

ತಣ್ಣೀರುಪಂತ: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಹೇಮಾವತಿ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪ್ರಿಯಾ ಆಯ್ಕೆಯಾಗಿದ್ದಾರೆ.


ಚುನಾವಣಾಧಿಕಾರಿಯಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಕುಮಾರ್ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya
error: Content is protected !!