26.1 C
ಪುತ್ತೂರು, ಬೆಳ್ತಂಗಡಿ
March 31, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

ತಣ್ಣೀರುಪಂತ: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಹೇಮಾವತಿ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪ್ರಿಯಾ ಆಯ್ಕೆಯಾಗಿದ್ದಾರೆ.


ಚುನಾವಣಾಧಿಕಾರಿಯಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಕುಮಾರ್ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

Suddi Udaya

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

Suddi Udaya

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya
error: Content is protected !!