April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

ಬೆಳ್ತಂಗಡಿ : ಬಿಲ್ಲವ ಸಮಾಜ ಬಾಂಧವರಿಂದ ಆ.7 ರಂದು ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ ಕೈಗೊಳ್ಳಲಾಯಿತು.

ಬ್ರಹ್ಮ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಸಂದರ್ಶಿಸಿದ ಸ್ಥಳ ವೀಕ್ಷಣೆ, ಯಜ್ಞ ಮಂಟಪ ವೀಕ್ಷಣೆ, ಶಾರದಾ ಪೀಠ, ಬ್ರಹ್ಮ ಶ್ರೀ ನಾರಾಯಣಗುರು ಪ್ರಾಣ ತ್ಯಾಗ ಮಾಡಿದ ಸ್ಥಳ, ಬ್ರಹ್ಮಶ್ರೀ ನಾರಾಯಣ ಗುರು ಸಮಾಧಿ ಸ್ಥಳ, ಬ್ರಹ್ಮ ಶ್ರೀ ನಾರಾಯಣ ಗುರು ಅವರ ಶಿಷ್ಯ ಬೋದನಂದ ಸ್ವಾಮೀಜಿಯವರ ಸಮಾಧಿ ಸ್ಥಳ ವೀಕ್ಷಣೆ ಮಾಡಲಾಯಿತು.

ಮಠದ ಸ್ಥಳಗಳ ಬಗ್ಗೆ ಮತ್ತು ಬ್ರಹ್ಮ ಶ್ರೀ ನಾರಾಯಣ ಗುರುಗಳ ಬಗ್ಗೆ ಮಠದ ಸ್ವಾಮೀಜಿ ಸತ್ಯಾನಂದ ತೀರ್ಥ ಮಾಹಿತಿ ನೀಡಿದರು. ಧಾರ್ಮಿಕ ಪ್ರವಾಸದ ಉಸ್ತುವಾರಿಯನ್ನು ರಘುನಾಥ ಶಾಂತಿ ಬೆಳ್ತಂಗಡಿ ಮತ್ತು ಸುಂದರ ಪೂಜಾರಿ ಪುದುವೆಟ್ಟು ವಹಿಸಿದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಉರುವಾಲು: ಉಂಡೆಮನೆ ಶಂಕರ ನಾರಾಯಣ ಭಟ್ ರವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಕಲ್ಮಂಜದಲ್ಲಿ ಬಿಜೆಪಿ ಕಾರ್ಯಕರ್ತರ‌ ವಿಜಯೋತ್ಸವ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಹ್ಯಾಪಿ ಕ್ಲಾಸ್ರೂಮ್’

Suddi Udaya

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya
error: Content is protected !!