July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

ಬೆಳ್ತಂಗಡಿ : ಬಿಲ್ಲವ ಸಮಾಜ ಬಾಂಧವರಿಂದ ಆ.7 ರಂದು ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ ಕೈಗೊಳ್ಳಲಾಯಿತು.

ಬ್ರಹ್ಮ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಸಂದರ್ಶಿಸಿದ ಸ್ಥಳ ವೀಕ್ಷಣೆ, ಯಜ್ಞ ಮಂಟಪ ವೀಕ್ಷಣೆ, ಶಾರದಾ ಪೀಠ, ಬ್ರಹ್ಮ ಶ್ರೀ ನಾರಾಯಣಗುರು ಪ್ರಾಣ ತ್ಯಾಗ ಮಾಡಿದ ಸ್ಥಳ, ಬ್ರಹ್ಮಶ್ರೀ ನಾರಾಯಣ ಗುರು ಸಮಾಧಿ ಸ್ಥಳ, ಬ್ರಹ್ಮ ಶ್ರೀ ನಾರಾಯಣ ಗುರು ಅವರ ಶಿಷ್ಯ ಬೋದನಂದ ಸ್ವಾಮೀಜಿಯವರ ಸಮಾಧಿ ಸ್ಥಳ ವೀಕ್ಷಣೆ ಮಾಡಲಾಯಿತು.

ಮಠದ ಸ್ಥಳಗಳ ಬಗ್ಗೆ ಮತ್ತು ಬ್ರಹ್ಮ ಶ್ರೀ ನಾರಾಯಣ ಗುರುಗಳ ಬಗ್ಗೆ ಮಠದ ಸ್ವಾಮೀಜಿ ಸತ್ಯಾನಂದ ತೀರ್ಥ ಮಾಹಿತಿ ನೀಡಿದರು. ಧಾರ್ಮಿಕ ಪ್ರವಾಸದ ಉಸ್ತುವಾರಿಯನ್ನು ರಘುನಾಥ ಶಾಂತಿ ಬೆಳ್ತಂಗಡಿ ಮತ್ತು ಸುಂದರ ಪೂಜಾರಿ ಪುದುವೆಟ್ಟು ವಹಿಸಿದರು.

Related posts

ಬುರುಡೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾದ ಪ್ರದೀಪ್ : ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ

Suddi Udaya

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಕಳೆಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!