25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

ಬೆಳ್ತಂಗಡಿ: ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕ ಇವರು ಕಳೆದ 3 ತಿಂಗಳ‌ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಕೇಶವರವರನ್ನು ಭೇಟಿ ಮಾಡಿ ಯೋಗಕ್ಷೇಮವನ್ನು ವಿಚಾರಿಸಿ, ಖಾವಂದರು ಶ್ರೀ ಕ್ಷೇತ್ರದ ಪರವಾಗಿ ಮಂಜೂರು ಮಾಡಿದ ಸಹಾಯಧನದ ಮೊತ್ತ ರೂ.225000/- ನ್ನು ವಿತರಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಯೋಜನಾಧಿಕಾರಿಯಾದ ಸುರೇಂದ್ರ, ಪ್ರಗತಿಬಂಧು ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ ಆರ್, ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಜಯಾನಂದ ಗೌಡ ಪ್ರಜ್ವಲ್, ಎ ಒಕ್ಕೂಟದ ಅಧ್ಯಕ್ಷ ಶ್ರೀಕೇಶ್ ಕೋಟ್ಯಾನ್, ಮಾಜಿ ಒಕ್ಕೂಟ ಅಧ್ಯಕ್ಷ ಹರೀಶ್ ಜೈನ್, ಕಳಿಯ ಒಕ್ಕೂಟ ಅಧ್ಯಕ್ಷ ಪ್ರಕಾಶ್ ಮೇರ್ಲ,ಬೆಳ್ತಂಗಡಿ ವಲಯ ಮೇಲ್ವಿಚಾರಕರಾದ ಹರೀಶ್ ಗೌಡ , ಸೇವಾಪ್ರತಿನಿದಿ ವನಿತಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಮಂಜ ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲೇ ಪ್ರಥಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ

Suddi Udaya
error: Content is protected !!