September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

ಬೆಳ್ತಂಗಡಿ: ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕ ಇವರು ಕಳೆದ 3 ತಿಂಗಳ‌ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಕೇಶವರವರನ್ನು ಭೇಟಿ ಮಾಡಿ ಯೋಗಕ್ಷೇಮವನ್ನು ವಿಚಾರಿಸಿ, ಖಾವಂದರು ಶ್ರೀ ಕ್ಷೇತ್ರದ ಪರವಾಗಿ ಮಂಜೂರು ಮಾಡಿದ ಸಹಾಯಧನದ ಮೊತ್ತ ರೂ.225000/- ನ್ನು ವಿತರಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಯೋಜನಾಧಿಕಾರಿಯಾದ ಸುರೇಂದ್ರ, ಪ್ರಗತಿಬಂಧು ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ ಆರ್, ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಜಯಾನಂದ ಗೌಡ ಪ್ರಜ್ವಲ್, ಎ ಒಕ್ಕೂಟದ ಅಧ್ಯಕ್ಷ ಶ್ರೀಕೇಶ್ ಕೋಟ್ಯಾನ್, ಮಾಜಿ ಒಕ್ಕೂಟ ಅಧ್ಯಕ್ಷ ಹರೀಶ್ ಜೈನ್, ಕಳಿಯ ಒಕ್ಕೂಟ ಅಧ್ಯಕ್ಷ ಪ್ರಕಾಶ್ ಮೇರ್ಲ,ಬೆಳ್ತಂಗಡಿ ವಲಯ ಮೇಲ್ವಿಚಾರಕರಾದ ಹರೀಶ್ ಗೌಡ , ಸೇವಾಪ್ರತಿನಿದಿ ವನಿತಾ ಉಪಸ್ಥಿತರಿದ್ದರು.

Related posts

ಜಾಗದ ದಾರಿ ಹಕ್ಕಿಗಾಗಿ ಹರಿಪ್ರಸಾದ್ ಇರ್ವತ್ರಾಯ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಧರಣಿ

Suddi Udaya

ಬಳಂಜ ಶಾಲೆಯಲ್ಲಿ 89 ವರ್ಷದ ವೆಂಕಮ್ಮ ರವರಿಂದ ಮತದಾನ

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya

ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ಜೈನ್ ರಸ್ತೆ ಎಂದು ನಾಮಕರಣ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ರವರಿಂದ ಅನಾವರಣ

Suddi Udaya
error: Content is protected !!