22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

ಬೆಳ್ತಂಗಡಿ: ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕ ಇವರು ಕಳೆದ 3 ತಿಂಗಳ‌ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಕೇಶವರವರನ್ನು ಭೇಟಿ ಮಾಡಿ ಯೋಗಕ್ಷೇಮವನ್ನು ವಿಚಾರಿಸಿ, ಖಾವಂದರು ಶ್ರೀ ಕ್ಷೇತ್ರದ ಪರವಾಗಿ ಮಂಜೂರು ಮಾಡಿದ ಸಹಾಯಧನದ ಮೊತ್ತ ರೂ.225000/- ನ್ನು ವಿತರಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಯೋಜನಾಧಿಕಾರಿಯಾದ ಸುರೇಂದ್ರ, ಪ್ರಗತಿಬಂಧು ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ ಆರ್, ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಜಯಾನಂದ ಗೌಡ ಪ್ರಜ್ವಲ್, ಎ ಒಕ್ಕೂಟದ ಅಧ್ಯಕ್ಷ ಶ್ರೀಕೇಶ್ ಕೋಟ್ಯಾನ್, ಮಾಜಿ ಒಕ್ಕೂಟ ಅಧ್ಯಕ್ಷ ಹರೀಶ್ ಜೈನ್, ಕಳಿಯ ಒಕ್ಕೂಟ ಅಧ್ಯಕ್ಷ ಪ್ರಕಾಶ್ ಮೇರ್ಲ,ಬೆಳ್ತಂಗಡಿ ವಲಯ ಮೇಲ್ವಿಚಾರಕರಾದ ಹರೀಶ್ ಗೌಡ , ಸೇವಾಪ್ರತಿನಿದಿ ವನಿತಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಸೇಲ್, ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

Suddi Udaya
error: Content is protected !!