July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

ಹೊಸಂಗಡಿ : ಕಾಶಿಪಟ್ಣ ಗ್ರಾಮದ ರಾಮಣ್ಣ ಹಾಗೂ ಆರಂಬೋಡಿ ಗ್ರಾಮದ ಸುಜಲ್ ರವರು ಮೆದುಳಿಗೆ ಸಂಬಂಧಪಟ್ಟ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಶ್ರೀ ಕ್ಷೇತ್ರದ ವತಿಯಿಂದ ರೂ. 25 ಸಾವಿರ ಹಾಗೂ ಸುಜಲ್ ರವರಿಗೆ ರೂ. 50ಸಾವಿರ ಸಹಾಯಧನ ಮಂಜೂರಾಗಿದ್ದು ಇದನ್ನು ಜನಜಾಗೃತಿ ವಲಯ ಅಧ್ಯಕ್ಷ ಸುಬ್ಬಣ್ಣ ಪೂಜಾರಿ, ಒಕ್ಕೂಟದ ಅಧ್ಯಕ್ಷರಾದ ಕಾಂತಪ್ಪ ಪೂಜಾರಿ, ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಕೂಕ್ರ ಶೆಟ್ಟಿ ಹಾಗೂ ಮೇಲ್ವಿಚಾರಕರಾದ ಶ್ರೀಮತಿ ವೀಣಾ ರವರು ಸೇವಾ ಪ್ರತಿನಿಧಿ ಒಕ್ಕೂಟದ ಪದಾಧಿಕಾರಿಗಳು ಹಸ್ತಾಂತರಿಸಲಾಯಿತು.

Related posts

ಉರುವಾಲು ಮಹಮ್ಮಾಯಿ ಭೈರವ ಗುಡಿಯ ಶಿಲಾನ್ಯಾಸ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಲಯ ಉಪಾಧ್ಯಕ್ಷ ಶಂಕರ್ ರಾವ್ ರವರಿಗೆ ಸನ್ಮಾನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya

ವೈದ್ಯರಾಗುವ ಕನಸಿಗೆ ಜೀವ ತುಂಬಿದ ದಕ್ಷಿಣ ಭಾರತದ ಸುಪ್ರಸಿದ್ದ ವಿದ್ಯಾಸಂಸ್ಥೆ “ಎಕ್ಸೆಲ್” ಗುರುವಾಯನಕೆರೆ

Suddi Udaya

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿ ಉದ್ಘಾಟನೆ

Suddi Udaya
error: Content is protected !!