23.9 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

ಮಚ್ಚಿನ ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ ಹಲವು ವರ್ಷಗಳಿಂದ ದಫನಕ್ಕೆ ಸರಿಯಾದ ವ್ಯವಸ್ಥೆಗಳು ಹಾಗೂ ಕಟ್ಟಡಗಳು ಇಲ್ಲದೆ ಅಲ್ಲಲ್ಲಿ ಭೂಮಿಯಲ್ಲಿ ಸುಡಲಾಗುತ್ತಿತ್ತು ಮಳೆಗಾಲದಲ್ಲಂತೂ ಸಾರ್ವಜನಿಕರು ಪಡುತ್ತಿದ್ದ ಕಷ್ಟ ಎಷ್ಟು ಇದನ್ನೆಲ್ಲ ಮನಗಂಡು ಗ್ರಾಮ ಪಂಚಾಯತ್ ನೂತನ ಸಮಿತಿಯನ್ನು ಆರಿಸಿಕೊಂಡು ಗ್ರಾಮ ಪಂಚಾಯಿತಿಯಿಂದ, ಸಾರ್ವಜನಿಕರ, ಸಂಘ ಸಂಸ್ಥೆಗಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮತ್ತು ಇನ್ನಿತರರ ಸಹಕಾರಗಳೊಂದಿಗೆ ಕಟ್ಟಡ, ಧಪನ ಪೆಟ್ಟಿಗೆ, ನೀರಿನ ವ್ಯವಸ್ಥೆಯೊಂದಿಗೆ ರುದ್ರಭೂಮಿಯು ಸಜ್ಜುಗೊಂಡಿದೆ.

ಆ. 9 ರಂದು ಉದ್ಘಾಟನೆಗೊಲ್ಲಲಿದೆ ಈ ರುದ್ರಭೂಮಿಯ ವಿಶ್ರಾಂತಿ ಕೊಠಡಿ ಮತ್ತು ಸುತ್ತು ಇಂಟರ್ಲಾಕ್ ಇನ್ನು ಹಲವಾರು ಕೆಲಸಗಳು ಬಾಕಿ ಇದ್ದು ಸಾರ್ವಜನಿಕರ ಸಹಕಾರ ನೀಡುವಂತೆ ಸಮಿತಿಯ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ ಹಾಗೂ ಸರ್ವಸದಸ್ಯರು ತಿಳಿಸಿದ್ದಾರೆ.

Related posts

ಜು.2: ಪೆರಾಡಿ ಪ್ರಾ.ಕೃ.ಪ. ಸ. ಸಂಘ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya

ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ ಪ್ರಕ್ರಿಯೆ ಜೂ.9 ಬೆಳಿಗ್ಗೆಯಿಂದ ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣಾ ಶಿಬಿರ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ಅಧ್ಯಕ್ಷ ದೇವದಾಸ್ ಕೆ ಸಾಲಿಯಾನ್ ಹೇಳಿಕೆ

Suddi Udaya

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ

Suddi Udaya
error: Content is protected !!