22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

ಮಚ್ಚಿನ ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ ಹಲವು ವರ್ಷಗಳಿಂದ ದಫನಕ್ಕೆ ಸರಿಯಾದ ವ್ಯವಸ್ಥೆಗಳು ಹಾಗೂ ಕಟ್ಟಡಗಳು ಇಲ್ಲದೆ ಅಲ್ಲಲ್ಲಿ ಭೂಮಿಯಲ್ಲಿ ಸುಡಲಾಗುತ್ತಿತ್ತು ಮಳೆಗಾಲದಲ್ಲಂತೂ ಸಾರ್ವಜನಿಕರು ಪಡುತ್ತಿದ್ದ ಕಷ್ಟ ಎಷ್ಟು ಇದನ್ನೆಲ್ಲ ಮನಗಂಡು ಗ್ರಾಮ ಪಂಚಾಯತ್ ನೂತನ ಸಮಿತಿಯನ್ನು ಆರಿಸಿಕೊಂಡು ಗ್ರಾಮ ಪಂಚಾಯಿತಿಯಿಂದ, ಸಾರ್ವಜನಿಕರ, ಸಂಘ ಸಂಸ್ಥೆಗಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮತ್ತು ಇನ್ನಿತರರ ಸಹಕಾರಗಳೊಂದಿಗೆ ಕಟ್ಟಡ, ಧಪನ ಪೆಟ್ಟಿಗೆ, ನೀರಿನ ವ್ಯವಸ್ಥೆಯೊಂದಿಗೆ ರುದ್ರಭೂಮಿಯು ಸಜ್ಜುಗೊಂಡಿದೆ.

ಆ. 9 ರಂದು ಉದ್ಘಾಟನೆಗೊಲ್ಲಲಿದೆ ಈ ರುದ್ರಭೂಮಿಯ ವಿಶ್ರಾಂತಿ ಕೊಠಡಿ ಮತ್ತು ಸುತ್ತು ಇಂಟರ್ಲಾಕ್ ಇನ್ನು ಹಲವಾರು ಕೆಲಸಗಳು ಬಾಕಿ ಇದ್ದು ಸಾರ್ವಜನಿಕರ ಸಹಕಾರ ನೀಡುವಂತೆ ಸಮಿತಿಯ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ ಹಾಗೂ ಸರ್ವಸದಸ್ಯರು ತಿಳಿಸಿದ್ದಾರೆ.

Related posts

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿ| ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ನಿಂದ ಸಂತಾಪ

Suddi Udaya

ಅಂಡಿಂಜೆ : ಸಂಕಪ್ಪ ದೇವಾಡಿಗ ನಿಧನ

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟ : ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ನೀಟ್ ಟಾಪರ್ ಮೌರ್ಯ ವೈ.ಡಿ.ಗೆ ಅದ್ಧೂರಿ ಸನ್ಮಾನ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಸಮಿತಿ ಉಜಿರೆ ವಾರ್ಷಿಕ ಮಹಾಸಭೆ

Suddi Udaya
error: Content is protected !!