23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

ಮಚ್ಚಿನ ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ ಹಲವು ವರ್ಷಗಳಿಂದ ದಫನಕ್ಕೆ ಸರಿಯಾದ ವ್ಯವಸ್ಥೆಗಳು ಹಾಗೂ ಕಟ್ಟಡಗಳು ಇಲ್ಲದೆ ಅಲ್ಲಲ್ಲಿ ಭೂಮಿಯಲ್ಲಿ ಸುಡಲಾಗುತ್ತಿತ್ತು ಮಳೆಗಾಲದಲ್ಲಂತೂ ಸಾರ್ವಜನಿಕರು ಪಡುತ್ತಿದ್ದ ಕಷ್ಟ ಎಷ್ಟು ಇದನ್ನೆಲ್ಲ ಮನಗಂಡು ಗ್ರಾಮ ಪಂಚಾಯತ್ ನೂತನ ಸಮಿತಿಯನ್ನು ಆರಿಸಿಕೊಂಡು ಗ್ರಾಮ ಪಂಚಾಯಿತಿಯಿಂದ, ಸಾರ್ವಜನಿಕರ, ಸಂಘ ಸಂಸ್ಥೆಗಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮತ್ತು ಇನ್ನಿತರರ ಸಹಕಾರಗಳೊಂದಿಗೆ ಕಟ್ಟಡ, ಧಪನ ಪೆಟ್ಟಿಗೆ, ನೀರಿನ ವ್ಯವಸ್ಥೆಯೊಂದಿಗೆ ರುದ್ರಭೂಮಿಯು ಸಜ್ಜುಗೊಂಡಿದೆ.

ಆ. 9 ರಂದು ಉದ್ಘಾಟನೆಗೊಲ್ಲಲಿದೆ ಈ ರುದ್ರಭೂಮಿಯ ವಿಶ್ರಾಂತಿ ಕೊಠಡಿ ಮತ್ತು ಸುತ್ತು ಇಂಟರ್ಲಾಕ್ ಇನ್ನು ಹಲವಾರು ಕೆಲಸಗಳು ಬಾಕಿ ಇದ್ದು ಸಾರ್ವಜನಿಕರ ಸಹಕಾರ ನೀಡುವಂತೆ ಸಮಿತಿಯ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ ಹಾಗೂ ಸರ್ವಸದಸ್ಯರು ತಿಳಿಸಿದ್ದಾರೆ.

Related posts

ಗುರುವಾಯನಕೆರೆ ಸ.ಹಿ.ಪ್ರಾ, ಶಾಲೆಯಲ್ಲಿ ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಅ.22 ಬಳಂಜ ಶಾರದೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದ ಸತೀಶ್ ರೈ ಬಾರ್ದಡ್ಕಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ವಿಜೃಂಭಣೆಯ ಶಾರದೋತ್ಸವಕ್ಕೆ ತಯಾರಿವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಿಂದ ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ, ಉಪ್ಪಿನಂಗಡಿ ಭಾಗಗಳಿಂದ ಕಾಲೇಜು ಬಸ್ ಸೌಲಭ್ಯ

Suddi Udaya

ಧರ್ಮಸ್ಥಳ: ಆಕಸ್ಮಿಕ ಗ್ಯಾಸ್ ಸೋರಿಕೆ: ಸುಟ್ಟು ಕರಕಲಾದ ಅಡುಗೆ ಮನೆ

Suddi Udaya
error: Content is protected !!