September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

ಕಣಿಯೂರು: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ಯಶವಂತ ಹಾಗೂ ಉಪಾಧ್ಯಕ್ಷರಾಗಿ ಜಾನಕಿ ನಾರಾಯಣ್ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ವಿದ್ಯಾ ಪಿ.ಡಿ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ಬೆಂಗಳೂರಿನ ನಾಗೇಂದ್ರ ಶಾಸ್ತ್ರೀರವರಿಂದ 108 ಲೀಟರ್ ಹಾಲಿನಿಂದ ಅಭಿಷೇಕ

Suddi Udaya

ಬಂದಾರಿನಲ್ಲಿ ಮೊಬೈಲ್ ಟವರ್‌ನಿಂದ 60 ಲೀಟರ್ ಡೀಸೆಲ್ ಕಳವು :ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಕಳಿಯ ಗ್ರಾ.ಪಂ. ನಿಂದ ಪ.ಜಾತಿ ಮತ್ತು ಪ.ಪಂ ಕುಟುಂಬದವರಿಗೆ ಫ್ಯಾನ್ ವಿತರಣೆ

Suddi Udaya

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

Suddi Udaya
error: Content is protected !!