22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ, ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆ

ಶಿರ್ಲಾಲು: ಶಿರ್ಲಾಲು ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ತಾಲೂಕು ಸಮಾಜ ಕಲ್ಯಾಣಧಿಕಾರಿ ಹೇಮಚಂದ್ರ ಚುನಾವಣಾ ಪಕ್ರೀಯೆಯನ್ನು ನಡೆಸಿಕೊಟ್ಟರು. ಉಪ ಚುನಾವಣಾಧಿಕಾರಿಯಾಗಿ ಶಿರ್ಲಾಲು ಗ್ರಾಮ ಪಂಚಾಯತ್ ಪಂ.ಅ.ಅಧಿಕಾರಿ ರಾಜು ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ತಾರಾನಾಥ ಗೌಡ, ಉಪಾಧ್ಯಕ್ಷೆ ಗೀತಾ ಯಾನೆ ಶಾರದ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಕಳೆದ ಎರಡೂವರೆ ವರ್ಷದಲ್ಲಿ ಪಂಚಾಯತ್ ವ್ಯಾಪ್ತಿಯಲ್ಲಿ ಉತ್ತಮ ಕೆಲಸ ಕಾರ್ಯಗಳು ನಡೆದಿದೆ.

Related posts

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya

ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಮಂಗಳೂರು, ಇದರ ನಡುವೆ ಒಡಂಬಡಿಕೆ ಒಪ್ಪಂದ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya
error: Content is protected !!