23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಇದರ ಮಹತ್ವದ ಸಭೆಯು ಆ. 5 ರಂದು ಉಜಿರೆಯ ರಾಮಕೃಷ್ಣ ಸಭಾಮಂಟಪದಲ್ಲಿ ನಡೆಯಿತು.

ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು ಹೆದ್ದಾರಿಯ ಬದಿಯಲ್ಲಿ ಸರ್ವೀಸ್ ರೋಡ್ ನಿರ್ಮಿಸಿದಲ್ಲಿ ವ್ಯಾಪಾರವನ್ನೆ ನಂಬಿ ಜೀವಿಸುತ್ತಿರುವ ವರ್ತಕರ ಜೀವನ ಬೀದಿಗೆ ಬೀಳುವ ಸಾಧ್ಯತೆ ಇದೆ. ಆದ್ದರಿಂದ ರಸ್ತೆ ಅಗಲೀಕರಣ ಆಗಬೇಕಾದದ್ದೆ, ಅದಕ್ಕೆ ಉಜಿರೆ ವರ್ತಕರ ಸಹಕಾರ ಸದಾ ಇದೆ. ಆದರೆ ಸರ್ವೀಸ್ ರೋಡನ್ನು ಮಾಡದೇ ರಸ್ತೆ ಅಗಲೀಕರಣ ಮಾಡಿ ಎಂಬ ಮನವಿಯನ್ನು ಸಂಬಂಧಪಟ್ಟ ಇಲಾಖೆಗೆ ಸಲ್ಲಿಸುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಸಂಘಟಕರು ತಿಳಿಸಿದರು. ಸರಿಯಾದ ಪಾರ್ಕಿಂಗ್ ನಿರ್ಮಿಸಿಕೊಡಬೇಕಾಗಿಯು ಮನವಿ ನೀಡುವುದೆಂದು ತೀರ್ಮಾನಿಸಿದರು.

ಸೆಪ್ಟಂಬರ್ 10 ಉಜಿರೆ ವರ್ತಕರಿಗಾಗಿ ಸ್ಪೋಡ್ಸ್ ಡೇ ಆಯೋಜಿಸುವುದು ಸೆಪ್ಟಂಬರ್ 24 ಸಂಘದ ಮಹಾಸಭೆಯನ್ನು ನಡೆಸುವುದು ಮತ್ತು ಉಜಿರೆ ವರ್ತಕ ಸಂಘದ ನೂತನ ಸಮಿತಿಯನ್ನು ರಚನೆ ಮಾಡುವುದೆಂದು ಸಂಘ ತೀರ್ಮಾನಿಸಿತು ಎಂದರು.

ಸಭೆಯಲ್ಲಿ ಅಧ್ಯಕ್ಷರಾದ ಅರವಿಂದ್ ಕಾರಂತ್, ಕಾರ್ಯದರ್ಶಿಗಳಾದ ಪ್ರಸಾದ್ ಬಿ ಎಸ್ ,ವಿಶ್ವನಾಥ ಭಂಡಾರಿ ವಿಶ್ವ ದುರ್ಗ ಮೊಬೈಲ್ ಉಪಾಧ್ಯಕ್ಷರಾದ ದಿನೇಶ್ ದಿಶಾ, ಪ್ರವೀಣ್ ಹಳ್ಳಿಮನೆ, ಹುಕುಂ ರಾಮ್ ಶಾರದಾ ಹರೀಶ್ ಕುಮಾರ್ ಆಶಿಕ ಹಾಗೂ ಇನ್ನಿತರ ವರ್ತಕರು ಉಪಸ್ಥಿತರಿದ್ದರು.

Related posts

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya

ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಲ್ ಚೇರ್ ವಿತರಣೆ

Suddi Udaya

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಉಗ್ರಾಹ ಮುಹೂರ್ತ, ವಿವಿಧ ಗ್ರಾಮಗಳಿಂದ ಆಗಮಿಸಿದ ತರಕಾರಿ, ಬೊಂಡ, ಅಕ್ಕಿ, ಅಡಿಕೆ, ತೆಂಗು ಸಮರ್ಪಣೆ,

Suddi Udaya
error: Content is protected !!