25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

ಉಜಿರೆ ಗ್ರಾಮ ಪಂಚಾಯತ್ ಅಮೃತ ಸಭಾಂಗಣ ಉದ್ಘಾಟನಾ ಸಮಾರಂಭವು ಆ.7 ರಂದು ನಡೆಯಿತು.
ನೂತನ ಸಭಾಭವನದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ , ತಾ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಭಾಗವಹಿಸಿದರು.

ಉಜಿರೆ ಗ್ರಾ.ಪಂ. ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ರವಿಕುಮಾರ್ ಬರೆಮೇಲು , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಪಂಚಾಯತ್ ಕಾರ್ಯದರ್ಶಿ ಶ್ರವಣ್ ಕುಮಾರ್, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಜು.24 ರಂದು ಬೆಳ್ತಂಗಡಿ ರಾಜಕೇಸರಿ ಸಂಘಟನೆ ವತಿಯಿಂದ ಆಟಿ ಅಮಾವಾಸ್ಯೆ ಆಚರಣೆ : ಪತ್ರಿಕಾಗೋಷ್ಠಿ

Suddi Udaya

ಮೃತ ಬಾಲಕ ಸುಮಂತ್ ಮನೆಗೆ ವಿಹಿಂಪ ಪ್ರಮುಖರ ಭೇಟಿ

Suddi Udaya

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

Suddi Udaya

ಮಾ.3 ರಿಂದ ಮಾ.11ರವರೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಮಾ.4ರಂದು ಡಾ. ಹೆಗ್ಗಡೆಯವರಿಂದ ನೂತನ ವಿಜಯಗೋಪುರ ಲೋಕಾರ್ಪಣೆ,

Suddi Udaya
error: Content is protected !!