32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಕಕ್ಕಿಂಜೆ ಶ್ರೀಕೃಷ್ಣ ಸ್ಟೋರ್ ಗೆ ನುಗ್ಗಿದ ಕಳ್ಳ

ಕಕ್ಕಿಂಜೆ : ಇಲ್ಲಿಯ ಶ್ರೀಕೃಷ್ಣ ಸ್ಟೋರ್ ಗೆ ನಾಲ್ಕು ಗಂಟೆಯ ಸುಮಾರಿಗೆ ನುಗ್ಗಿದ ಕಳ್ಳ ಕೇವಲ ದಾಖಲೆ ಪತ್ರ ಕಳ್ಳತನ ಮಾಡಿರುವುದು ವರದಿಯಾಗಿದೆ.

ದಾಖಲೆ ಪತ್ರ ಕಳ್ಳತನ ಮಾಡಿರುವ ಬಗ್ಗೆ ಹಲವು ಅನುಮಾನ ವ್ಯಕ್ತವಾಗಿದ್ದು ಮಾಲಕ ಕೃಷ್ಣ ಮಾಹಿತಿ ನೀಡಿದರು. ಧರ್ಮಸ್ಧಳ ಪೋಲಿಸರು ಪರಿಶೀಲನೆ ನಡೆಸುತ್ತಿದ್ದಾರೆ

Related posts

ಮದ್ದಡ್ಕ ಪರಿಸರದಲ್ಲಿ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ಕಿಡಿಗೇಡಿಗಳಿಂದ ತ್ಯಾಜ್ಯ ಕಸ ಎಸೆತ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಕಣಿಯೂರು ನ ಯೂನಿತ್. ಕೆ ಆಯ್ಕೆ

Suddi Udaya

ಭಾರೀ ಮಳೆ ಹಿನ್ನೆಲೆ ಆಗಸ್ಟ್ 29 ದ.ಕ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಜೂ.12 ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

Suddi Udaya
error: Content is protected !!