September 6, 2026
Uncategorized

ಕಕ್ಕಿಂಜೆ ಶ್ರೀಕೃಷ್ಣ ಸ್ಟೋರ್ ಗೆ ನುಗ್ಗಿದ ಕಳ್ಳ

ಕಕ್ಕಿಂಜೆ : ಇಲ್ಲಿಯ ಶ್ರೀಕೃಷ್ಣ ಸ್ಟೋರ್ ಗೆ ನಾಲ್ಕು ಗಂಟೆಯ ಸುಮಾರಿಗೆ ನುಗ್ಗಿದ ಕಳ್ಳ ಕೇವಲ ದಾಖಲೆ ಪತ್ರ ಕಳ್ಳತನ ಮಾಡಿರುವುದು ವರದಿಯಾಗಿದೆ.

ದಾಖಲೆ ಪತ್ರ ಕಳ್ಳತನ ಮಾಡಿರುವ ಬಗ್ಗೆ ಹಲವು ಅನುಮಾನ ವ್ಯಕ್ತವಾಗಿದ್ದು ಮಾಲಕ ಕೃಷ್ಣ ಮಾಹಿತಿ ನೀಡಿದರು. ಧರ್ಮಸ್ಧಳ ಪೋಲಿಸರು ಪರಿಶೀಲನೆ ನಡೆಸುತ್ತಿದ್ದಾರೆ

Related posts

ಗೋಪಾಲಕೃಷ್ಣಶೆಟ್ಟಿ ನೆತ್ತರಇವರಿಗೆ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ ಅವಾರ್ಡ್

Suddi Udaya

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಮೊಗ್ರು ಗ್ರಾಮದ ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

Suddi Udaya

ಮೇ. 7 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕ್ಷೀರಸಂಗಮ ಉದ್ಘಾಟನೆ

Suddi Udaya
error: Content is protected !!