July 23, 2026
Uncategorized

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

ಕಡಿರುದ್ಯಾವರ: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ರತ್ನಾವತಿ ಅವಿರೋಧ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷ ಸ್ಥಾನಕ್ಕೆ ಸಾವಿತ್ರಿ ಮತ್ತು ಗುರುಪ್ರಸಾದ್ ಇವರ ಚುನಾವಣಾ ಪೈಪೋಟಿಯಲ್ಲಿ ಸಾವಿತ್ರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಪಶುಸಂಗೋಪಣೆಯ ಡಾ. ಮಂಜನಾಯ್ಕ ಕಾರ್ಯನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ. ಅಭಿವೃದ್ಧಿ ಅಧಿಕಾರಿಯಾಗಿ ಜಯಕೀರ್ತಿ ಹೆಚ್.ಬಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕಸ ವಿಲೇವಾರಿ ಬಗ್ಗೆ ವಿಶೇಷ ಅಧ್ಯಯನ ಪ್ರವಾಸ

Suddi Udaya

ಗುರುವಾಯನಕೆರೆ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್ ಸೆಲೂನ್ ಉದ್ಯಮಿ ತರಬೇತಿ ಸಮಾರೋಪ

Suddi Udaya

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

Suddi Udaya

ಆಷಾಡ ಪ್ರಯುಕ್ತ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಸಂಸ್ಥೆಯಿಂದ ವಿಶೇಷ ಕೊಡುಗೆ: ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

Suddi Udaya

ಯಕ್ಷಭಾರತಿ ದಶಮಾನೋತ್ಸವ ಸಭಾ ಸಮಾರಂಭ ಮತ್ತು ಭಾರತ ಮಾತಾ ಪೂಜನ : ದಶಮಾನೋತ್ಸವ ಗೌರವ-ಯಕ್ಷಭಾರತಿ ಪ್ರಶಸ್ತಿ-ಸೇವಾ ಗೌರವ-ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!