22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

ತಣ್ಣೀರುಪಂತ: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಹೇಮಾವತಿ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪ್ರಿಯಾ ಆಯ್ಕೆಯಾಗಿದ್ದಾರೆ.


ಚುನಾವಣಾಧಿಕಾರಿಯಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಕುಮಾರ್ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸಾ ರವರನ್ನು ಅಭಿನಂದಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ಫೆ.2-7: ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ಲಭ್ಯ

Suddi Udaya

ಜೂ.17: ಉಜಿರೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಹಾಗೂ ಕಾನೂನು ಸೇವಾ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಥಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya
error: Content is protected !!