30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

ಬೆಳ್ತಂಗಡಿ : ಬಿಲ್ಲವ ಸಮಾಜ ಬಾಂಧವರಿಂದ ಆ.7 ರಂದು ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ ಕೈಗೊಳ್ಳಲಾಯಿತು.

ಬ್ರಹ್ಮ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಸಂದರ್ಶಿಸಿದ ಸ್ಥಳ ವೀಕ್ಷಣೆ, ಯಜ್ಞ ಮಂಟಪ ವೀಕ್ಷಣೆ, ಶಾರದಾ ಪೀಠ, ಬ್ರಹ್ಮ ಶ್ರೀ ನಾರಾಯಣಗುರು ಪ್ರಾಣ ತ್ಯಾಗ ಮಾಡಿದ ಸ್ಥಳ, ಬ್ರಹ್ಮಶ್ರೀ ನಾರಾಯಣ ಗುರು ಸಮಾಧಿ ಸ್ಥಳ, ಬ್ರಹ್ಮ ಶ್ರೀ ನಾರಾಯಣ ಗುರು ಅವರ ಶಿಷ್ಯ ಬೋದನಂದ ಸ್ವಾಮೀಜಿಯವರ ಸಮಾಧಿ ಸ್ಥಳ ವೀಕ್ಷಣೆ ಮಾಡಲಾಯಿತು.

ಮಠದ ಸ್ಥಳಗಳ ಬಗ್ಗೆ ಮತ್ತು ಬ್ರಹ್ಮ ಶ್ರೀ ನಾರಾಯಣ ಗುರುಗಳ ಬಗ್ಗೆ ಮಠದ ಸ್ವಾಮೀಜಿ ಸತ್ಯಾನಂದ ತೀರ್ಥ ಮಾಹಿತಿ ನೀಡಿದರು. ಧಾರ್ಮಿಕ ಪ್ರವಾಸದ ಉಸ್ತುವಾರಿಯನ್ನು ರಘುನಾಥ ಶಾಂತಿ ಬೆಳ್ತಂಗಡಿ ಮತ್ತು ಸುಂದರ ಪೂಜಾರಿ ಪುದುವೆಟ್ಟು ವಹಿಸಿದರು.

Related posts

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya

ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya

ಎ.20: ಸಿಬಿಕೆ ಕಪ್-2025 ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟ

Suddi Udaya
error: Content is protected !!