July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

ಬೆಳ್ತಂಗಡಿ : ಬಿಲ್ಲವ ಸಮಾಜ ಬಾಂಧವರಿಂದ ಆ.7 ರಂದು ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ ಕೈಗೊಳ್ಳಲಾಯಿತು.

ಬ್ರಹ್ಮ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಸಂದರ್ಶಿಸಿದ ಸ್ಥಳ ವೀಕ್ಷಣೆ, ಯಜ್ಞ ಮಂಟಪ ವೀಕ್ಷಣೆ, ಶಾರದಾ ಪೀಠ, ಬ್ರಹ್ಮ ಶ್ರೀ ನಾರಾಯಣಗುರು ಪ್ರಾಣ ತ್ಯಾಗ ಮಾಡಿದ ಸ್ಥಳ, ಬ್ರಹ್ಮಶ್ರೀ ನಾರಾಯಣ ಗುರು ಸಮಾಧಿ ಸ್ಥಳ, ಬ್ರಹ್ಮ ಶ್ರೀ ನಾರಾಯಣ ಗುರು ಅವರ ಶಿಷ್ಯ ಬೋದನಂದ ಸ್ವಾಮೀಜಿಯವರ ಸಮಾಧಿ ಸ್ಥಳ ವೀಕ್ಷಣೆ ಮಾಡಲಾಯಿತು.

ಮಠದ ಸ್ಥಳಗಳ ಬಗ್ಗೆ ಮತ್ತು ಬ್ರಹ್ಮ ಶ್ರೀ ನಾರಾಯಣ ಗುರುಗಳ ಬಗ್ಗೆ ಮಠದ ಸ್ವಾಮೀಜಿ ಸತ್ಯಾನಂದ ತೀರ್ಥ ಮಾಹಿತಿ ನೀಡಿದರು. ಧಾರ್ಮಿಕ ಪ್ರವಾಸದ ಉಸ್ತುವಾರಿಯನ್ನು ರಘುನಾಥ ಶಾಂತಿ ಬೆಳ್ತಂಗಡಿ ಮತ್ತು ಸುಂದರ ಪೂಜಾರಿ ಪುದುವೆಟ್ಟು ವಹಿಸಿದರು.

Related posts

ಎಸ್.ಎಸ್.ಎಲ್.ಸಿ, ಪಿಯುಸಿ ಇದೀಗ ಖಾಸಗಿ ಹಾಗೂ ನೇರ ಪರೀಕ್ಷೆಗೆ ಅನುಗ್ರಹ ಟ್ರೈನಿಂಗ್ ಕಾಲೇಜಿಗೆ ಬಿ.ಐ.ಎಸ್.ಇ ಬೋರ್ಡ್ ಮಾನ್ಯತೆ

Suddi Udaya

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸಹಕಾರಿ ಸಪ್ತಾಹದಲ್ಲಿ ಕೃಷಿ ಕ್ಷೇತ್ರದ ಸಾಧಕರಾದ ಪೆರಾಡಿ ಸೊಸೈಟಿ ಸದಸ್ಯರಿಗೆ ಸನ್ಮಾನ

Suddi Udaya
error: Content is protected !!