25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷರಾಗಿ ವಿನಯಚಂದ್ರ , ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ. ಆಯ್ಕೆ

ಮಿತ್ತಬಾಗಿಲು: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಚುನಾಯಿತ ಅಧ್ಯಕ್ಷರಾಗಿ ವಿನಯಚಂದ್ರ ಹಾಗೂ ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಚುನಾವಣಾಧಿಕಾರಿಯಾಗಿ ಮುಖ್ಯ ಪಶು ವೈದ್ಯಾಧಿಕಾರಿ ಡಾ| ಮಂಜನಾಯ್ಕ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ. ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಹೆಚ್.ಬಿ., ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಪುತ್ತೂರಿನ ರಾಧಾ’ಸ್ ನಲ್ಲಿ ಆಫರ್‌ಗಳ ಬಿಗ್‌ಬಾಸ್: ರಾಧಾ’ಸ್ ಉತ್ಸವದ ಎರಡನೇ ವಾರದ ಡ್ರಾ.

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸುರೇಂದ್ರ ಪೈ ನಿಧನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ನಿಟ್ಟಡೆ ಕುಂಭಶ್ರೀ ಪದವಿಪೂರ್ವ ಕಾಲೇಜಿನಲ್ಲಿ SPECTRUM -2025 ಫ್ರೆಶರ್ಸ್ ಡೇ ಕಾರ್ಯಕ್ರಮ

Suddi Udaya

ಭಾರೀ ಮಳೆ ; ಮೈದುಂಬಿ ಹರಿಯುತ್ತಿರುವ ಕಪಿಲ ನದಿ: ಶಿಶಿಲೇಶ್ವರ ದೇವಸ್ಥಾನ ಹೊರಂಗಣ ಜಲಾವೃತ

Suddi Udaya
error: Content is protected !!