25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

ಬೆಳ್ತಂಗಡಿ: ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕ ಇವರು ಕಳೆದ 3 ತಿಂಗಳ‌ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಕೇಶವರವರನ್ನು ಭೇಟಿ ಮಾಡಿ ಯೋಗಕ್ಷೇಮವನ್ನು ವಿಚಾರಿಸಿ, ಖಾವಂದರು ಶ್ರೀ ಕ್ಷೇತ್ರದ ಪರವಾಗಿ ಮಂಜೂರು ಮಾಡಿದ ಸಹಾಯಧನದ ಮೊತ್ತ ರೂ.225000/- ನ್ನು ವಿತರಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಯೋಜನಾಧಿಕಾರಿಯಾದ ಸುರೇಂದ್ರ, ಪ್ರಗತಿಬಂಧು ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ ಆರ್, ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಜಯಾನಂದ ಗೌಡ ಪ್ರಜ್ವಲ್, ಎ ಒಕ್ಕೂಟದ ಅಧ್ಯಕ್ಷ ಶ್ರೀಕೇಶ್ ಕೋಟ್ಯಾನ್, ಮಾಜಿ ಒಕ್ಕೂಟ ಅಧ್ಯಕ್ಷ ಹರೀಶ್ ಜೈನ್, ಕಳಿಯ ಒಕ್ಕೂಟ ಅಧ್ಯಕ್ಷ ಪ್ರಕಾಶ್ ಮೇರ್ಲ,ಬೆಳ್ತಂಗಡಿ ವಲಯ ಮೇಲ್ವಿಚಾರಕರಾದ ಹರೀಶ್ ಗೌಡ , ಸೇವಾಪ್ರತಿನಿದಿ ವನಿತಾ ಉಪಸ್ಥಿತರಿದ್ದರು.

Related posts

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

Suddi Udaya

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya
error: Content is protected !!