27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

ಹೊಸಂಗಡಿ : ಕಾಶಿಪಟ್ಣ ಗ್ರಾಮದ ರಾಮಣ್ಣ ಹಾಗೂ ಆರಂಬೋಡಿ ಗ್ರಾಮದ ಸುಜಲ್ ರವರು ಮೆದುಳಿಗೆ ಸಂಬಂಧಪಟ್ಟ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಶ್ರೀ ಕ್ಷೇತ್ರದ ವತಿಯಿಂದ ರೂ. 25 ಸಾವಿರ ಹಾಗೂ ಸುಜಲ್ ರವರಿಗೆ ರೂ. 50ಸಾವಿರ ಸಹಾಯಧನ ಮಂಜೂರಾಗಿದ್ದು ಇದನ್ನು ಜನಜಾಗೃತಿ ವಲಯ ಅಧ್ಯಕ್ಷ ಸುಬ್ಬಣ್ಣ ಪೂಜಾರಿ, ಒಕ್ಕೂಟದ ಅಧ್ಯಕ್ಷರಾದ ಕಾಂತಪ್ಪ ಪೂಜಾರಿ, ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಕೂಕ್ರ ಶೆಟ್ಟಿ ಹಾಗೂ ಮೇಲ್ವಿಚಾರಕರಾದ ಶ್ರೀಮತಿ ವೀಣಾ ರವರು ಸೇವಾ ಪ್ರತಿನಿಧಿ ಒಕ್ಕೂಟದ ಪದಾಧಿಕಾರಿಗಳು ಹಸ್ತಾಂತರಿಸಲಾಯಿತು.

Related posts

ಉಜಿರೆಯ ಪ್ರಣಮ್ಯ ಎಂ.ಕೆ. ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ಮಾ 26-29: ಕೊಕ್ರಾಡಿಯ ಬಾಕ್ಯಾರು ಹೇರ್ದಂಡಿ ಗರಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ, ನೇಮೋತ್ಸವ

Suddi Udaya

ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ

Suddi Udaya
error: Content is protected !!