July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

ಹೊಸಂಗಡಿ : ಕಾಶಿಪಟ್ಣ ಗ್ರಾಮದ ರಾಮಣ್ಣ ಹಾಗೂ ಆರಂಬೋಡಿ ಗ್ರಾಮದ ಸುಜಲ್ ರವರು ಮೆದುಳಿಗೆ ಸಂಬಂಧಪಟ್ಟ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಶ್ರೀ ಕ್ಷೇತ್ರದ ವತಿಯಿಂದ ರೂ. 25 ಸಾವಿರ ಹಾಗೂ ಸುಜಲ್ ರವರಿಗೆ ರೂ. 50ಸಾವಿರ ಸಹಾಯಧನ ಮಂಜೂರಾಗಿದ್ದು ಇದನ್ನು ಜನಜಾಗೃತಿ ವಲಯ ಅಧ್ಯಕ್ಷ ಸುಬ್ಬಣ್ಣ ಪೂಜಾರಿ, ಒಕ್ಕೂಟದ ಅಧ್ಯಕ್ಷರಾದ ಕಾಂತಪ್ಪ ಪೂಜಾರಿ, ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಕೂಕ್ರ ಶೆಟ್ಟಿ ಹಾಗೂ ಮೇಲ್ವಿಚಾರಕರಾದ ಶ್ರೀಮತಿ ವೀಣಾ ರವರು ಸೇವಾ ಪ್ರತಿನಿಧಿ ಒಕ್ಕೂಟದ ಪದಾಧಿಕಾರಿಗಳು ಹಸ್ತಾಂತರಿಸಲಾಯಿತು.

Related posts

ಕನ್ಯಾಡಿ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ ಮತ್ತೊಮ್ಮೆ ಶ್ರೇಷ್ಠತೆ ಸಾಬೀತು

Suddi Udaya

ಜೂ.16: ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya
error: Content is protected !!