23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

ಹೊಸಂಗಡಿ : ಕಾಶಿಪಟ್ಣ ಗ್ರಾಮದ ರಾಮಣ್ಣ ಹಾಗೂ ಆರಂಬೋಡಿ ಗ್ರಾಮದ ಸುಜಲ್ ರವರು ಮೆದುಳಿಗೆ ಸಂಬಂಧಪಟ್ಟ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಶ್ರೀ ಕ್ಷೇತ್ರದ ವತಿಯಿಂದ ರೂ. 25 ಸಾವಿರ ಹಾಗೂ ಸುಜಲ್ ರವರಿಗೆ ರೂ. 50ಸಾವಿರ ಸಹಾಯಧನ ಮಂಜೂರಾಗಿದ್ದು ಇದನ್ನು ಜನಜಾಗೃತಿ ವಲಯ ಅಧ್ಯಕ್ಷ ಸುಬ್ಬಣ್ಣ ಪೂಜಾರಿ, ಒಕ್ಕೂಟದ ಅಧ್ಯಕ್ಷರಾದ ಕಾಂತಪ್ಪ ಪೂಜಾರಿ, ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಕೂಕ್ರ ಶೆಟ್ಟಿ ಹಾಗೂ ಮೇಲ್ವಿಚಾರಕರಾದ ಶ್ರೀಮತಿ ವೀಣಾ ರವರು ಸೇವಾ ಪ್ರತಿನಿಧಿ ಒಕ್ಕೂಟದ ಪದಾಧಿಕಾರಿಗಳು ಹಸ್ತಾಂತರಿಸಲಾಯಿತು.

Related posts

ಮುಂಡಾಜೆ : ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ

Suddi Udaya

ಕಣಿಯೂರು ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya

ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಕಡ್ಡಾಯ

Suddi Udaya

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Suddi Udaya
error: Content is protected !!