28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

ನೆರಿಯ: ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾಗಿ ಹಾಲಿ ಅಧ್ಯಕ್ಷೆ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆಯಾದರು.

ಕಾಂಗ್ರೆಸ್ ಬೆಂಬಲಿತ ಬಿ.ಅಶ್ರಫ್ ನಾಮಪತ್ರ ಸಲ್ಲಿಸಿದ್ದರು. ನಂತರ ಹೂವಯ್ಯ ಗೌಡರವರು ನಾಮಪತ್ರ ಹಿಂತೆಗೆದುಕೊಂಡಾಗ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತರಾಗಿ ಸ್ಪರ್ಧಿಸಿದ್ದ ಅಶ್ರಫ್ ಕೂಡ ನಾಮಪತ್ರ ಹಿಂತೆಗೆದುಕೊಂಡರು. ಈ ಹಿನ್ನಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸದಸ್ಯೆ ಹಾಲಿ ಅಧ್ಯಕ್ಷೆ ವಸಂತಿ ಅವಿರೋಧವಾಗಿ ಆಯ್ಕೆಯಾಗಿದರು.


ಉಪಾಧ್ಯಕ್ಷ ಸ್ಥಾನಕ್ಕೆ ಹಾಕಿದ್ದ ನಾಮಪತ್ರ ಹಿಂತೆಗೆದುಕೊಂಡ ಮರಿಯಮ್ಮ ಬೇಸರ ವ್ಯಕ್ತಪಡಿಸಿದರು. ಪಕ್ಷದ ನಿರ್ಧಾರದಿಂದ ಮರಿಯಮ್ಮ ನಾಮಪತ್ರ ಹಿಂತೆಗೆದುಕೊಂಡ ಕಾರಣ ಸಜಿತಾರವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

Related posts

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಶಿರ್ಲಾಲು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಎರಡನೇ ಭಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಆಯ್ಕೆ

Suddi Udaya
error: Content is protected !!