May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

ಬಂದಾರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದಿನೇಶ್ ಗೌಡ ಖoಡಿಗ, ಉಪಾಧ್ಯಕ್ಷೆಯಾಗಿ ಶ್ರೀಮತಿ ಪುಷ್ಪಾವತಿ ಬರಮೇಲು ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಧಿಕಾರಿ ವಿದ್ಯಾ ಪಿ.ಡಿ ಕಾರ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ವಿಧಿವಿಜ್ಞಾನ ಕ್ಷೇತ್ರ ಉದ್ಯೋಗಕ್ಕಾಗಿ ನಡೆಸಿದ ಫೋರೆನ್ಸಿಕ್‌ ಸೈನ್ಸ್‌ ಅರ್ಹತಾ ಪರೀಕ್ಷೆಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗದಿಂದ ಕೊಮೊಡೋ ವೀಲ್ ಚೈರ್ ವಿತರಣೆ

Suddi Udaya

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya

ವಿಮೆನ್ ಇಂಡಿಯಾ ಮೂವ್ಮೆಂಟ್ ನಿಯೋಗದಿಂದ ಬೆಳ್ತಂಗಡಿ ಡಿವೈಎಸ್‌ಪಿ ಭೇಟಿ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ

Suddi Udaya
error: Content is protected !!