30.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

ಬೆಳ್ತಂಗಡಿ: .2023-2024 ಣೆ ಸಾಲಿನ ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆಯು ಇತ್ತೀಚೆಗೆ ಜರುಗಿತು.

ಅಧ್ಯಕ್ಷರಾಗಿ ವೇದಾವತಿ ಜನಾರ್ಧನ್, ಕಾರ್ಯದರ್ಶಿಯಾಗಿ ನಾಗೇಶ್ ಕುಮಾರ್, ಕೋಶಾಧಿಕಾರಿಯಾಗಿ ರವೀಂದ್ರ, ಉಪಾಧ್ಯಕ್ಷರಾಗಿ ನಾಗೇಶ್ ಕೊಕ್ಕಡ, ಪ್ರಮೀಳಾ ವೇಣೂರು, ಜಯ ಚಿದಾನಂದ್, ಜೊತೆ ಕಾರ್ಯದರ್ಶಿಯಾಗಿ ಪ್ರಮೋದ್ ಕಕ್ಕಿಂಜೆ, ಜಯಶ್ರೀ, ಜಿಲ್ಲಾ ಸಮಿತಿಗೆ ಕುಶಾಲಪ್ಪ ಗೌಡ, ರಾಜು ಪೂಜಾರಿ, ಹರಿಣಿ, ಪ್ರಶಾಂತ್ ಕೊಕ್ಕಡ, ನಿತ್ಯಾನಂದ ಬಳಂಜ, ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ನಾರಾವಿ, ಆನಂದ ಕುಲಾಲ್ ವೇಣೂರು, ಶಶಿಕಲಾ ಮಡಂತ್ಯಾರ್, ಶಾಂಭವಿ ಪಿ ಬಂಗೇರ ಬೆಳ್ತಂಗಡಿ, ವಸಂತ್ ಪೂಜಾರಿ ಸ್ವಾತಿ, ಸದಾನಂದ ಬಳಂಜ, ವಿಶಾಲಾಕ್ಷಿ ರೈ ಕಕ್ಕಿಂಜೆ , ಲಿಖಿತ ಗೌಡ ಉಜಿರೆ, ಸ್ಯಾಮಲಾ ಕೊಕ್ಕಡ ಆಯ್ಕೆಯಾದರು.

Related posts

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

Suddi Udaya

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya
error: Content is protected !!