May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

ಬೆಳ್ತಂಗಡಿ: .2023-2024 ಣೆ ಸಾಲಿನ ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆಯು ಇತ್ತೀಚೆಗೆ ಜರುಗಿತು.

ಅಧ್ಯಕ್ಷರಾಗಿ ವೇದಾವತಿ ಜನಾರ್ಧನ್, ಕಾರ್ಯದರ್ಶಿಯಾಗಿ ನಾಗೇಶ್ ಕುಮಾರ್, ಕೋಶಾಧಿಕಾರಿಯಾಗಿ ರವೀಂದ್ರ, ಉಪಾಧ್ಯಕ್ಷರಾಗಿ ನಾಗೇಶ್ ಕೊಕ್ಕಡ, ಪ್ರಮೀಳಾ ವೇಣೂರು, ಜಯ ಚಿದಾನಂದ್, ಜೊತೆ ಕಾರ್ಯದರ್ಶಿಯಾಗಿ ಪ್ರಮೋದ್ ಕಕ್ಕಿಂಜೆ, ಜಯಶ್ರೀ, ಜಿಲ್ಲಾ ಸಮಿತಿಗೆ ಕುಶಾಲಪ್ಪ ಗೌಡ, ರಾಜು ಪೂಜಾರಿ, ಹರಿಣಿ, ಪ್ರಶಾಂತ್ ಕೊಕ್ಕಡ, ನಿತ್ಯಾನಂದ ಬಳಂಜ, ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ನಾರಾವಿ, ಆನಂದ ಕುಲಾಲ್ ವೇಣೂರು, ಶಶಿಕಲಾ ಮಡಂತ್ಯಾರ್, ಶಾಂಭವಿ ಪಿ ಬಂಗೇರ ಬೆಳ್ತಂಗಡಿ, ವಸಂತ್ ಪೂಜಾರಿ ಸ್ವಾತಿ, ಸದಾನಂದ ಬಳಂಜ, ವಿಶಾಲಾಕ್ಷಿ ರೈ ಕಕ್ಕಿಂಜೆ , ಲಿಖಿತ ಗೌಡ ಉಜಿರೆ, ಸ್ಯಾಮಲಾ ಕೊಕ್ಕಡ ಆಯ್ಕೆಯಾದರು.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಅವಲೋಕನ ಸಭೆ

Suddi Udaya

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya

ಧರ್ಮಸ್ಥಳದಲ್ಲಿ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ವಾರ್ಷಿಕ ಸಮಾವೇಶದ ಸಮಾರೋಪ ಸಮಾರಂಭ

Suddi Udaya

ಅಳದಂಗಡಿ: ನೊಚ್ಚ ಮನೆತನದ ಕುವರಿ ನಿಯತಿ ಅಮೇರಿಕಾದಲ್ಲಿ ಯಕ್ಷಗಾನ ನಾಟ್ಯ ಪ್ರದರ್ಶನ

Suddi Udaya

ಕಾಪಿನಡ್ಕ ಜಿನ್ನಪ್ಪ ಪೂಜಾರಿ ಮರಳಿ ಕಾಂಗ್ರೇಸ್ ಗೆ ಸೇರ್ಪಡೆ

Suddi Udaya
error: Content is protected !!