25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

ಬೆಳ್ತಂಗಡಿ: .2023-2024 ಣೆ ಸಾಲಿನ ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆಯು ಇತ್ತೀಚೆಗೆ ಜರುಗಿತು.

ಅಧ್ಯಕ್ಷರಾಗಿ ವೇದಾವತಿ ಜನಾರ್ಧನ್, ಕಾರ್ಯದರ್ಶಿಯಾಗಿ ನಾಗೇಶ್ ಕುಮಾರ್, ಕೋಶಾಧಿಕಾರಿಯಾಗಿ ರವೀಂದ್ರ, ಉಪಾಧ್ಯಕ್ಷರಾಗಿ ನಾಗೇಶ್ ಕೊಕ್ಕಡ, ಪ್ರಮೀಳಾ ವೇಣೂರು, ಜಯ ಚಿದಾನಂದ್, ಜೊತೆ ಕಾರ್ಯದರ್ಶಿಯಾಗಿ ಪ್ರಮೋದ್ ಕಕ್ಕಿಂಜೆ, ಜಯಶ್ರೀ, ಜಿಲ್ಲಾ ಸಮಿತಿಗೆ ಕುಶಾಲಪ್ಪ ಗೌಡ, ರಾಜು ಪೂಜಾರಿ, ಹರಿಣಿ, ಪ್ರಶಾಂತ್ ಕೊಕ್ಕಡ, ನಿತ್ಯಾನಂದ ಬಳಂಜ, ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ನಾರಾವಿ, ಆನಂದ ಕುಲಾಲ್ ವೇಣೂರು, ಶಶಿಕಲಾ ಮಡಂತ್ಯಾರ್, ಶಾಂಭವಿ ಪಿ ಬಂಗೇರ ಬೆಳ್ತಂಗಡಿ, ವಸಂತ್ ಪೂಜಾರಿ ಸ್ವಾತಿ, ಸದಾನಂದ ಬಳಂಜ, ವಿಶಾಲಾಕ್ಷಿ ರೈ ಕಕ್ಕಿಂಜೆ , ಲಿಖಿತ ಗೌಡ ಉಜಿರೆ, ಸ್ಯಾಮಲಾ ಕೊಕ್ಕಡ ಆಯ್ಕೆಯಾದರು.

Related posts

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಓಣಂ ಸಂಭ್ರಮಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya
error: Content is protected !!