26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ (ಮಂಜುನಾಥ್) ಆಯ್ಕೆ

ಕಳೆಂಜ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ ಗೌಡ (ಮಂಜುನಾಥ್) ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಕ್ಲೆಮೆಂಟ್ ಬೆಂಜಮಿನ್ ಬ್ಯ್ರಾಗ್ಸ್ ಕಾರ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ, ಕಾರ್ಯದರ್ಶಿ ಹೊನ್ನಪ್ಪ , ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೈಕ್‌ಗೆ ಅಡ್ಡ ಬಂದ ನಾಯಿ: ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವು

Suddi Udaya

ಬೆಳ್ತಂಗಡಿ: ಕೋಟು೯ ರಸ್ತೆ ಬಳಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಗುರುವಾಯನಕೆರೆ: ನಿಸರ್ಗ ಆರ್ಕೇಡ್ ನ ಲೋಕಾರ್ಪಣೆ ಹಾಗೂ ಮನೆಯ ಗೃಹಪ್ರವೇಶ

Suddi Udaya

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

Suddi Udaya
error: Content is protected !!