28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಕೊಯ್ಯೂರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆಯಾದರು.


ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ನಿಖಿತಾ ರಾಜ್ ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿಯ ಬ್ರಹ್ಮಕಲಶೋತ್ಸವ: ಮಾ.2ರಂದು ಹೊರೆಕಾಣಿಕೆಯಲ್ಲಿ ಲಾಯಿಲದಿಂದ “ಒಂದು ಸಾವಿರ” ತೆಂಗಿನಕಾಯಿ, ಸಮರ್ಪಣೆ; ಬಿ.ಕೆ ಧನಂಜಯ್ ರಾವ್

Suddi Udaya

ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮತ್ತು ಸುರಕ್ಷತೆಯ ತಂತ್ರಜ್ಞಾನವನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ISO 27001 ಪ್ರಶಸ್ತಿ ಪ್ರದಾನ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರ ದ ವತಿಯಿಂದ “ಕರ್ಣಾಂತರಂಗ” ಯಕ್ಷಗಾನ ಪ್ರಾತ್ಯಕ್ಷತೆ

Suddi Udaya
error: Content is protected !!