May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

ಬೆಳ್ತoಗಡಿ: ಖ್ಯಾತ ಚಲನ ಚಿತ್ರ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ ಸೂಚಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯ ಸಂಧರ್ಭದಲ್ಲಿ ತನ್ನ ಸೋದರ ರಕ್ಷಿತ್ ಶಿವರಾಂ ಪರ ಬೆಳ್ತoಗಡಿಯಲ್ಲಿ ಪ್ರಚಾರ ನಡೆಸಿ ಬೆಳ್ತಂಗಡಿಯ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸು ತಂದಿದ್ದರು. ಸದಾ ಲವಲವಿಕೆಯ, ಸರಳ ಸ್ವಭಾವದ ಸ್ಪಂದನಾರವರ ಅಕಾಲಿಕ ಸಾವು ತೀವ್ರ ನೋವನ್ನುಂಟು ಮಾಡಿದ್ದು ಅವರ ಕುಟುಂಬ ವರ್ಗದವರಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಚಿತ್ರಕಲಾ ಪರೀಕ್ಷೆ: ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಗರ್ಡಾಡಿ ಯುವಕ ಮಂಡಲ ವತಿಯಿಂದ 34ನೇ ವರ್ಷದ ಮೊಸರು ಕುಡಿಕೆ ಉತ್ಸವ: ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬರಮೇಲು

Suddi Udaya

ಶಿರ್ಲಾಲು ಸಿಎ ಬ್ಯಾಂಕಿನಿಂದ ಎಸ್.ಎಸ್.ಎಲ್.ಸಿ ಸಾಧಕ‌ ವಿದ್ಯಾರ್ಥಿನಿ ತ್ರಿಷಾರವರಿಗೆ ಸನ್ಮಾನ

Suddi Udaya

ಮುಂಡಾಜೆ ಕಾಯರ್ತೋಡಿ- ಕಲ್ಲಾರ್ಯ ಸಾರ್ವಜನಿಕ ನಾಗಬನದಲ್ಲಿ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya
error: Content is protected !!