28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

ನೆರಿಯ: ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾಗಿ ಹಾಲಿ ಅಧ್ಯಕ್ಷೆ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆಯಾದರು.

ಕಾಂಗ್ರೆಸ್ ಬೆಂಬಲಿತ ಬಿ.ಅಶ್ರಫ್ ನಾಮಪತ್ರ ಸಲ್ಲಿಸಿದ್ದರು. ನಂತರ ಹೂವಯ್ಯ ಗೌಡರವರು ನಾಮಪತ್ರ ಹಿಂತೆಗೆದುಕೊಂಡಾಗ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತರಾಗಿ ಸ್ಪರ್ಧಿಸಿದ್ದ ಅಶ್ರಫ್ ಕೂಡ ನಾಮಪತ್ರ ಹಿಂತೆಗೆದುಕೊಂಡರು. ಈ ಹಿನ್ನಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸದಸ್ಯೆ ಹಾಲಿ ಅಧ್ಯಕ್ಷೆ ವಸಂತಿ ಅವಿರೋಧವಾಗಿ ಆಯ್ಕೆಯಾಗಿದರು.


ಉಪಾಧ್ಯಕ್ಷ ಸ್ಥಾನಕ್ಕೆ ಹಾಕಿದ್ದ ನಾಮಪತ್ರ ಹಿಂತೆಗೆದುಕೊಂಡ ಮರಿಯಮ್ಮ ಬೇಸರ ವ್ಯಕ್ತಪಡಿಸಿದರು. ಪಕ್ಷದ ನಿರ್ಧಾರದಿಂದ ಮರಿಯಮ್ಮ ನಾಮಪತ್ರ ಹಿಂತೆಗೆದುಕೊಂಡ ಕಾರಣ ಸಜಿತಾರವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

Related posts

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮ

Suddi Udaya

ಬಂಗಾಡಿ ಕುಕ್ಕಾವು ನಿವಾಸಿ ಜಯಂತ್ ಕುಲಾಲ್ ನಿಧನ

Suddi Udaya

ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪಬ್ಲೀಕ್ ಪರೀಕ್ಷೆ ಯಶಸ್ವಿ ಆರಂಭ: ಪರೀಕ್ಷೆ ಬರೆಯುತ್ತಿದ್ದಾರೆ 70 ಪ್ರೌಢಗಳ 4215 ವಿದ್ಯಾರ್ಥಿಗಳು

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya
error: Content is protected !!