25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

ಬಂದಾರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದಿನೇಶ್ ಗೌಡ ಖoಡಿಗ, ಉಪಾಧ್ಯಕ್ಷೆಯಾಗಿ ಶ್ರೀಮತಿ ಪುಷ್ಪಾವತಿ ಬರಮೇಲು ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಧಿಕಾರಿ ವಿದ್ಯಾ ಪಿ.ಡಿ ಕಾರ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಬೆಳ್ತಂಗಡಿ: ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!