25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

ಬೆಳ್ತಂಗಡಿ: .2023-2024 ಣೆ ಸಾಲಿನ ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆಯು ಇತ್ತೀಚೆಗೆ ಜರುಗಿತು.

ಅಧ್ಯಕ್ಷರಾಗಿ ವೇದಾವತಿ ಜನಾರ್ಧನ್, ಕಾರ್ಯದರ್ಶಿಯಾಗಿ ನಾಗೇಶ್ ಕುಮಾರ್, ಕೋಶಾಧಿಕಾರಿಯಾಗಿ ರವೀಂದ್ರ, ಉಪಾಧ್ಯಕ್ಷರಾಗಿ ನಾಗೇಶ್ ಕೊಕ್ಕಡ, ಪ್ರಮೀಳಾ ವೇಣೂರು, ಜಯ ಚಿದಾನಂದ್, ಜೊತೆ ಕಾರ್ಯದರ್ಶಿಯಾಗಿ ಪ್ರಮೋದ್ ಕಕ್ಕಿಂಜೆ, ಜಯಶ್ರೀ, ಜಿಲ್ಲಾ ಸಮಿತಿಗೆ ಕುಶಾಲಪ್ಪ ಗೌಡ, ರಾಜು ಪೂಜಾರಿ, ಹರಿಣಿ, ಪ್ರಶಾಂತ್ ಕೊಕ್ಕಡ, ನಿತ್ಯಾನಂದ ಬಳಂಜ, ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ನಾರಾವಿ, ಆನಂದ ಕುಲಾಲ್ ವೇಣೂರು, ಶಶಿಕಲಾ ಮಡಂತ್ಯಾರ್, ಶಾಂಭವಿ ಪಿ ಬಂಗೇರ ಬೆಳ್ತಂಗಡಿ, ವಸಂತ್ ಪೂಜಾರಿ ಸ್ವಾತಿ, ಸದಾನಂದ ಬಳಂಜ, ವಿಶಾಲಾಕ್ಷಿ ರೈ ಕಕ್ಕಿಂಜೆ , ಲಿಖಿತ ಗೌಡ ಉಜಿರೆ, ಸ್ಯಾಮಲಾ ಕೊಕ್ಕಡ ಆಯ್ಕೆಯಾದರು.

Related posts

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಾಲೂಕು ಆಸ್ಪತ್ರೆಯ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

Suddi Udaya

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya

ಕಂಗ್ಲಿತ್ಯಾ‌ರ್ ಬಾಬು ಶೆಟ್ಟಿ ನಿಧನ

Suddi Udaya
error: Content is protected !!