May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಬೆಳ್ತಂಗಡಿ: ಸೌಜನ್ಯಳಿಗೆ ನ್ಯಾಯ ಸಿಗಬೇಕು, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಶಾಸಕ ಹರೀಶ್ ಪೂಂಜರವರ ಮುಂದಾಳತ್ವದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಅಧ್ಯಕ್ಷ ದಿನೇಶ್ ಚಾರ್ಮಾಡಿ, ಉಪಾಧ್ಯಕ್ಷ ಸತೀಶ್, ಸಂಚಾಲಕ ಸಂತೋಷ್ ಅತ್ತಾಜೆ, ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಗೋ ರಕ್ಷಣ ಪ್ರಮುಖ್ ರಮೇಶ್, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಸುಧೀರ್ ಚಾರ್ಮಾಡಿ, ಗುರು ಲಾಯಿಲ ಮತ್ತಿತರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಮನೆಯ ಮೇಲ್ಚಾವಣಿಗೆ ಹಾನಿ

Suddi Udaya

22ನೇ ಮಹಿಳಾ ಆಲ್ ಇಂಡಿಯಾ ಇಂಟರ್ ಝೋನಲ್ ನೆಟ್ಬಾಲ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ 2 ಕ್ರೀಡಾಪಟುಗಳಿಗೆ ಬೆಳ್ಳಿ ಪದಕ

Suddi Udaya

ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಮಂಗಳೂರು, ಇದರ ನಡುವೆ ಒಡಂಬಡಿಕೆ ಒಪ್ಪಂದ

Suddi Udaya

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

Suddi Udaya

ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!