25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪಂದನಾ ನಿಧನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಂತಾಪ

ಖ್ಯಾತ ಚಲನ ಚಿತ್ರ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಬೆಳ್ತಂಗಡಿ ಉಭಯ ಬ್ಲಾಕ್ ಕಾಂಗ್ರೇಸ್ ಘಟಕಗಳ ವತಿಯಿಂದ ಅದ್ಯಕ್ಷರುಗಳಾದ ಸತೀಶ್ ಬಂಗೇರ ಮತ್ತು ನಾಗೇಶ್ ಕುಮಾರ್ ಗೌಡ ಸಂತಾಪ ಸೂಚಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯ ಸಂಧರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ತನ್ನ ಸೋದರ ರಕ್ಷಿತ್ ಶಿವರಾಂ ಪರ ಬೆಳ್ತoಗಡಿಯ ಹಳ್ಳಿ ಹಳ್ಳಿಯಲ್ಲಿ ಪ್ರಚಾರ ನಡೆಸಿ ಮುಖ್ಯವಾಗಿ ಮಹಿಳೆಯರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಸ್ಪಂದನಾರವರ ಅಕಾಲಿಕ ಸಾವು ಅವರ ಅಭಿಮಾನಿಗಳಲ್ಲಿ ತೀವ್ರ ನೋವನ್ನುಂಟು ಮಾಡಿದ್ದು ಅವರ ಕುಟುಂಬ ವರ್ಗದವರಿಗೆ ದುಃಖವನ್ನು ಸಹಿಸುವ ಶಕ್ತಿ ದೇವರು ನೀಡಲಿ ಎಂದು ಬ್ಲಾಕ್ ಕಾಂಗ್ರೇಸ್ ವಕ್ತಾರರಾದ ಮನೋಹರ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಬಾರ್ಯ: ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇ.ಧ. ಗ್ರಾ ಯೋಜನೆಯಿಂದ ದೇಣಿಗೆ ಹಸ್ತಾಂತರ

Suddi Udaya

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

Suddi Udaya

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ 25 ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಮೊಗ್ರು: ರೂ.240ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಏತ ನೀರಾವರಿ ಯೋಜನೆ: ಶಾಸಕ ಹರೀಶ್ ಪೂಂಜರಿಂದ ಕಾಮಗಾರಿ ಪರಿಶೀಲನೆ

Suddi Udaya

ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

Suddi Udaya
error: Content is protected !!